Advertisement

Bhatkal: ಸ್ವಚ್ಛತಾ ಕಾರ್ಯಕ್ರಮಕ್ಕೆ ಭಟ್ಕಳ ಉಪವಿಭಾಗಾಧಿಕಾರಿ ಚಾಲನೆ

03:43 PM Oct 01, 2023 | Team Udayavani |

ಭಟ್ಕಳ: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಆ.1ರ ಭಾನುವಾರ ಪುರಸಭೆಯ ವತಿಯಿಂದ ನಗರದ ಬಂದರು ರಸ್ತೆಯಲ್ಲಿರುವ ಸರ್ದಾರ್ ವಲ್ಲಬಭಾಯಿ  ಪಟೇಲ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಭಟ್ಕಳ ಉಪವಿಭಾಗಾಧಿಕಾರಿ ಡಾ. ನಯನಾ ಎನ್. ಚಾಲನೆ ನೀಡಿದರು.

Advertisement

ಕಾರ್ಯಕ್ರಮದ ಅಂಗವಾಗಿ ಉದ್ಯಾನವನ್ನು ಸ್ವಚ್ಛಗೊಳಿಸಲಾಯಿತು.

ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಆರೋಗ್ಯಾಧಿಕಾರಿ ಸೋಜಿಯಾ ಸೋಮನ್, ಜೆಸಿಐ ಅಬ್ದುಲ್ ಜಬ್ಬಾರ್, ಶಾಹೀನ್ ಶೇಖ್, ಸುರೇಶ  ಪೂಜಾರಿ, ಅರ್ಬನ್ ಬ್ಯಾಂಕ್ ಉಪಾಧ್ಯಕ್ಷ ಎಂ.ಆರ್. ನಾಯ್ಕ, ಕ್ರೀಯಾಶೀಲ ಬಳಗ ಶ್ರೀಕಾಂತ ನಾಯ್ಕ, ಭಾಸ್ಕರ ನಾಯ್ಕ, ಪಾಂಡುರಂಗ ನಾಯ್ಕ ಸೇರಿದಂತೆ ಭಟ್ಕಳ ಜೆ.ಸಿ.ಐ, ಕ್ರೀಯಾಶಿಲ ಗೆಳೆಯರ ಬಳಗ, ಪುರಸಭಾ ಸದಸ್ಯರು ಹಾಗೂ ಸಾರ್ವಜನಿಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next