Advertisement

Bhavani Revanna ಜಾಮೀನು ಭವಿಷ್ಯ ನಾಳೆ ನಿರ್ಧಾರ

11:24 PM May 29, 2024 | Team Udayavani |

ಬೆಂಗಳೂರು: ಮೈಸೂರಿನ ಕೆ.ಆರ್‌.ನಗರ ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣ ಸಂಬಂಧ ಭವಾನಿ ರೇವಣ್ಣ ಅವರ ನಿರೀಕ್ಷಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 31ಕ್ಕೆ ತೀರ್ಪು ಕಾಯ್ದಿರಿಸಿದೆ.

Advertisement

ಎಫ್ಐಆರ್‌ನಲ್ಲಿ ಹೆಸರಿಲ್ಲದಿದ್ದರೂ ಪ್ರಕರಣದ ಒಳ ಸಂಚಿನಲ್ಲಿ ಭವಾನಿ ಪಾತ್ರವಿದೆ ಎಂದು ಎಸ್‌ಐಟಿ ಕೋರ್ಟ್‌ಗೆ ತಿಳಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಭವಾನಿಗೆ ಜೈಲೋ? ಬೇಲೋ? ಎಂಬುದು ಗೊತ್ತಾಗಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next