Advertisement

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

12:01 PM Sep 03, 2024 | Team Udayavani |

ಶಿರಸಿ: ಹಿರಿಯ ರಾಜಕಾರಣಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುವರು ಎಂದು ಶಾಸಕ ಭೀಮಣ್ಣ ನಾಯ್ಕ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಮಂಗಳವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಮಕೃಷ್ಣ‌ ಹೆಗಡೆ ಅವರ ನಂತರ ಮುಖ್ಯಮಂತ್ರಿ ಸ್ಥಾನ ಯಾರಿಗೂ ಸಿಕ್ಕಿರಲಿಲ್ಲ. ದೇಶಪಾಂಡೆ ಅವರು ಸಿಎಂ ಆದರೆ ನನ್ನ ಸಹಕಾರ ಎಂದಿಗೂ ಇದೆ. ಈಗ ಲಭಿಸಿದರೆ ಜಿಲ್ಲೆಯ ಸರ್ವಾಂಗೀಣ ಪ್ರಗತಿಗೆ ಇನ್ನಷ್ಟು ಬಲ‌ ಬರುತ್ತದೆ. ಆದರೆ, ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷದ ತೀರ್ಮಾನವೇ ಅಂತಿಮ ಎಂದೂ ಹೇಳಿದರು.

ಇದನ್ನೂ ಓದಿ: Missing: ಅರಬ್ಬೀ ಸಮುದ್ರದಲ್ಲಿ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್‌ ಪತನ; ಮೂವರು ನಾಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next