Advertisement
“ನನಗೆ ಆರೋಗ್ಯಕ್ಕೆ ಸಂಬಂಧಿಸಿ ಹಲವು ಸಮಸ್ಯೆಗಳಿವೆ. ಅದಕ್ಕಾಗಿ ಗೋಮೂತ್ರದ ಅರ್ಕ ತೆಗೆದುಕೊಳ್ಳುತ್ತಿದ್ದೇನೆ. ಅದನ್ನು ತೆಗೆದುಕೊಳ್ಳುತ್ತಿರುವುದರಿಂದ ಕೊರೊನಾ ವೈರಸ್ ನಿಯಂತ್ರಣಕ್ಕೆ ಇತರ ಔಷಧಗಳನ್ನು ಸ್ವೀಕರಿಸುತ್ತಿಲ್ಲ. ಇದರಿಂದಾಗಿಯೇ ನನಗೆ ಸೋಂಕು ಬಂದಿಲ್ಲ’ ಎಂದು ಹೇಳಿದ್ದಾರೆ.
Advertisement
ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಹೇಳಿಕೆ
08:56 PM May 17, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.