Advertisement

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

09:21 PM Apr 19, 2024 | Team Udayavani |

ಬೀದರ್ : ಜಿಲ್ಲೆಯ ಹಲವೆಡೆ ಶುಕ್ರವಾರ ಬಿರುಗಾಳಿ‌ ಸಹಿತ ಭಾರಿ ಮಳೆ ಸುರಿದಿದ್ದು ರೈತರೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ.

Advertisement

ಔರಾದ್ ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಸಾಯಂಕಾಲ ಹೊಲದಲ್ಲಿ‌ ಕೃಷಿ ಕೆಲಸದಲ್ಲಿ ತೊಡಗಿದ್ದ ಭೀಮಲಾ ಹೆಮಲು (60) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ‌ ಸಂತಪುರ ಠಾಣೆ ಪಿಎಸ್ಐ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಔರಾದ್ ತಾಲೂಕಿನ ಹಲವೆಡೆ ಸಾಯಂಕಾಲ ಗುಡುಗು, ಬಿರುಗಾಳಿ‌ ಸಹಿತ ಭಾರಿ ಮಳೆಯಾಗಿದೆ. ಕೆಲವೆಡೆ ನಷ್ಟ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next