Advertisement
ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇದ್ದು ಮಧ್ಯಾಹ್ನ ಭಾರಿ ಮಳೆ ಆಗಿದೆ. ಭಾರಿ ಗಾಳಿ ಬಿಸಿದ ಕಾರಣ ಜಿಲ್ಲೆಯ ಹಲವೆಡೆ ಮರಗಳು ನೆಲಕ್ಕುರುಳಿವೆ. ಬೀದರ ತಾಲೂಕಿನ ಯರನಳ್ಳಿ ಗ್ರಾಮದಲ್ಲಿ ಬೃಹತ್ ಮರವೊಂದು ನೆಲಕ್ಕೆ ಬಿದ್ದಿದ್ದು, ದರ್ಗಾ ಬಳಿ ನಿಲ್ಲಿಸಿದ್ದ ಸ್ವಿಫ್ಟ್ ಕಾರು ಮತ್ತು ಆಟೋ ಸಂಪೂರ್ಣ ನುಜ್ಜು ನುಜ್ಜಾಗಿದೆ. ಈ ವೇಳೆ ಆಟೋದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಜನವಾಡಾ ಪೋಲಿಸರು ಭೇಟಿ ನೀಡಿದ್ದಾರೆ.
Advertisement
ಬೀದರ್: ಬಿರುಗಾಳಿ ಸಹಿತ ಮಳೆ, ಮರ ನೆಲಕ್ಕುರುಳಿ ವಾಹನಗಳು ಜಖಂ; ಮೂವರಿಗೆ ಗಾಯ
06:12 PM Mar 16, 2023 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.