Advertisement

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

02:34 PM Jul 17, 2024 | Team Udayavani |

ಬೀದರ್: ಬಣವಕಲ್ಯಾ ತಾಲೂಕಿನ ಲಾಡವಂತಿ ಗ್ರಾಮದಲ್ಲಿ ‌ನಿಲ್ಲಿಸಿದ್ದ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಕೃತ್ಯ ಎಸಗಿದ ಆರೋಪಿಯನ್ನು 12 ಗಂಟೆಗಳ ಒಳಗೆ ಮಂಠಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Advertisement

ಭೂಸರೆ ಲಾಡಂವತಿ ಗ್ರಾಮದ ಅಮರ್ ಅಪ್ಪರಾವ್(23) ಬಂಧಿತ ಆರೋಪಿ. ಪ್ರೇಮ ವೈಫಲ್ಯದಿಂದ ಖಿನ್ನತೆಗೆ ಒಳಗಾಗಿ ಅಮರ್ ಬಸ್ ಗ್ಲಾಸ್ ಒಡೆದಿದ್ದಾನೆ ಎಂದು

ಆರೋಪಿ ಕಲ್ಲೆಸದ ಸಂದರ್ಭದಲ್ಲಿ ಸಹಕಾರ ನೀಡಿದ್ದ ದ್ದ ಇಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next