Advertisement

ಕಂಟೇನ್ಮೆಂಟ್‌ ವ್ಯಾಪ್ತಿಯ ಧಾರ್ಮಿಕ ಕೇಂದ್ರ ತೆರೆಯುವಂತಿಲ್ಲ: ಡಿಸಿ

12:32 PM Jun 10, 2020 | Team Udayavani |

ಬೀದರ: ಜಿಲ್ಲೆಯಲ್ಲಿ ಕೋವಿಡ್‌ -19 ಹಿನ್ನೆಲೆಯಲ್ಲಿ ಗುರುತಿಸಿದ ಕಂಟೇನ್ಮೆಂಟ್‌ ಝೋನ್‌ನಲ್ಲಿರುವ ದೇವಾಲಯಗಳು, ಮಸೀದಿ, ಚರ್ಚ್‌ ಸೇರಿ ಯಾವುದೇ ಧಾರ್ಮಿಕ ಕೇಂದ್ರಗಳನ್ನು ತೆರೆಯುವಂತಿಲ್ಲ ಎಂದು ಡಿಸಿ ಆರ್‌. ರಾಮಚಂದ್ರನ್‌ ಸೂಚಿಸಿದರು.

Advertisement

ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರರು ಮತ್ತು ಇತರ ಅಧಿಕಾರಿಗಳ ಜತೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಎಲ್ಲ ತಹಶೀಲ್ದಾರರು, ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಧಾರ್ಮಿಕ ಸ್ಥಳಗಳಲ್ಲಿ ಕಡ್ಡಾಯ ನಿಯಮ ಪಾಲನೆಗೆ ಎಲ್ಲ ಧಾರ್ಮಿಕ ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರ ರವಾನಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next