Advertisement

ರೈತರಿಗೆ ಬಿಗ್‌ ಬಿ ನೆರವು

04:49 PM Aug 29, 2018 | Team Udayavani |

ಮುಂಬಯಿ: ಬಾಲಿವುಡ್‌ ಮೆಗಾಸ್ಟಾರ್‌ ಅಮಿತಾಭ್‌ ಬಚ್ಚನ್‌ ಅವರು 1 ಕೋಟಿ ರೂ.ಗಳನ್ನು ಹುತಾತ್ಮ ಯೋಧರ ಕುಟುಂಬಗಳಿಗೆ ಮತ್ತು 1.5 ಕೋಟಿ ರೂ.ಗಳನ್ನು ರೈತರ ಸಾಲಮನ್ನಾಕ್ಕೆ ನೀಡುವುದಾಗಿ ಘೋಷಿಸಿದ್ದಾರೆ.

Advertisement

ಕೌನ್‌ ಬನೇಗಾ ಕರೋಡ್‌ಪತಿ ಸೀಸನ್‌ 10ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಹುತಾತ್ಮ ಯೋಧರ ಕುಟುಂಬಕ್ಕೆ ಸಹಾಯ ಮಾಡಬೇಕೆಂಬ ಆಸೆ ಇತ್ತು. ಸೋಮವಾರ ಸರಕಾರದಿಂದ 44 ಹುತಾತ್ಮರ ಕುಟುಂಬಗಳ ಪಟ್ಟಿ ಪಡೆದಿದ್ದೇವೆ. 200 ರೈತ ಕುಟುಂಬಗಳ 1.25 ಕೋಟಿ ಸಾಲ ಪಾವತಿ ಮಾಡಲೂ ನಿರ್ಧರಿಸಿದ್ದೇವೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next