Advertisement

ಕೇಂದ್ರದಲ್ಲಿ ಯಾರೋ ಹೇಳುವುದನ್ನು ನಾನು ಗಮನಿಸುವುದಿಲ್ಲ: ನಿತೀಶ್ ಕುಮಾರ್

12:07 PM Sep 02, 2022 | Team Udayavani |

ಪಾಟ್ನಾ : ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ.ಕೇಂದ್ರದಲ್ಲಿ ಯಾರೋ ಹೇಳುವುದನ್ನು ನಾನು ಗಮನಿಸುವುದಿಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್, ‘ಭ್ರಷ್ಟರ ವಿರುದ್ಧ ಕ್ರಮ ರಾಜಕೀಯದಲ್ಲಿ ಹೊಸ ಧ್ರುವೀಕರಣ ಸೃಷ್ಟಿಸುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಯಾರೂ ಭ್ರಷ್ಟರನ್ನು ರಕ್ಷಿಸುತ್ತಿಲ್ಲ.ಬೇರೆ ರಾಜ್ಯಗಳಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅವರು ಯೋಚಿಸಬೇಕು ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next