Advertisement

ಬಸ್,ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

07:01 PM Aug 31, 2019 | Mithun PG |

ನೆಲ್ಯಾಡಿ: ಬೆಳ್ತಂಗಡಿ ತಾಲೂಕು ನಿಡ್ಲೆ ಬಳಿ ಬಸ್ ಹಾಗು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Advertisement

ಮೃತನನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವಾಗ ನಿಡ್ಲೆ ಬಳಿಯ ಕಜೆ ಎಂಬಲ್ಲಿ ಅಪಘಾತ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next