Advertisement

ಕುಂಭಾಸಿ: ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು ; ಸವಾರ ಗಂಭೀರ

10:01 AM Jan 25, 2020 | Hari Prasad |

ತೆಕ್ಕಟ್ಟೆ: ರಾಷ್ಟ್ರೀಯ ಹೆದ್ದಾರೆ 66ರಲ್ಲಿ ಕುಂಭಾಸಿ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರದ ಎದುರು ಪಾದಚಾರಿ ಮಹಿಳೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ವಿನಯ ಕಾಮತ್ (64) ಎಂದು ಗುರುತಿಸಲಾಗಿದೆ.

Advertisement

ಇನ್ನು ಬೈಕ್ ಸವಾರ ಹಳವಳ್ಳಿಯ ಕೀರ್ತಿರಾಜ್ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದಾಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸ್ಥಳಿಯರು ನೆರವಾದರು.

Advertisement

Udayavani is now on Telegram. Click here to join our channel and stay updated with the latest news.

Next