Advertisement

Ramanagara: ಬೈಕ್-ಸರ್ಕಾರಿ ಬಸ್ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

03:04 PM May 26, 2024 | Team Udayavani |

ರಾಮನಗರ: ಬೈಕ್ ಹಾಗೂ ಕೆ‌ಎಸ್‌ಆರ್‌ಟಿಸಿ‌ ಬಸ್ ನಡುವೆ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

Advertisement

ರಾಮನಗರ ತಾಲೂಕಿನ‌ ಸಬ್ಬಕೆರೆ ಗೇಟ್ ಬಳಿ ಘಟನೆ ನಡೆದಿದ್ದು, ರಾಮನಗರ ಕಡೆಯಿಂದ ತೆರಳುತ್ತಿದ್ದ ಬಸ್‌ ಗೆ ಬೈಕ್ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಮಾಹಿತಿ ಕಲೆ ಹಾಕುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next