Advertisement
ಬುಧವಾರ ರಾತ್ರಿ ಸುಮಾರು 10.30ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಬೈಕ್ 7 ನೇ ತಿರುವಿನಿಂದ 6 ನೇ ತಿರುವಿಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿಗಳಾದ ಯುವರಾಜ್ (20), ಆನಂದ ಬಾಬು(29), ಅನಿಲ್ ಕುಮಾರ್ (28) ತಿಳಿದು ಬಂದಿದೆ.
Advertisement
ಚಾರ್ಮಾಡಿ ಘಾಟ್ ನಲ್ಲಿ ಬೈಕ್ ಪಲ್ಟಿ: ಮೂವರಿಗೆ ಗಂಭೀರ ಗಾಯ
05:31 PM Dec 08, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.