Advertisement
ಇದೇ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೋಟಿ ಸರ್ಪ ಮಹಾಕ್ಷೇತ್ರ ಬೆಂಗಳೂರು ಇದರ ಸಂಸ್ಥಾಪಕ, ಜ್ಯೋತಿಷ್ಯ ವಿದ್ವಾನ್ ಡಾ| ಭಗವಾನ್ ವಿಷ್ಣುದತ್ತ ಸ್ವರೂಪ ಪ್ರಭೂಜಿ ಅವರನ್ನು ಅಸೋಸಿಯೇಶನ್ ವತಿಯಿಂದ ಗೌರವಿಸಲಾಯಿತು. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಭಾರತ್ ಬ್ಯಾಂಕ್ನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ, ಮೊಗವೀರ ಬ್ಯಾಂಕಿನ ಕಾರ್ಯಾಧ್ಯಕ್ಷ ಸದಾನಂದ ಕೋಟ್ಯಾನ್, ಎನ್. ಟಿ. ಪೂಜಾರಿ, ಚಂದ್ರಶೇಖರ ಪೂಜಾರಿ, ಕೋಟಿ ಮಹಾಕ್ಷೇತ್ರದ ವಿದ್ವಾನ್ ಜಿ. ವಿ. ವೇಣುಗೋಪಾಲ್, ಚಂದ್ರಶೇಖರ ಪಾಲೆತ್ತಾಡಿ, ಅಸೋಸಿಯೇಶನ್ನ ಉಪಾಧ್ಯಕ್ಷರಾದ ಭಾಸ್ಕರ ವಿ. ಬಂಗೇರ, ಶಂಕರ ಡಿ. ಪೂಜಾರಿ, ಡಾ| ಯು. ಧನಂಜಯ ಕುಮಾರ್, ಪುರುಷೋತ್ತಮ ಎಸ್. ಕೋಟ್ಯಾನ್, ಮಹೇಂದ್ರ ಸೂರು ಕರ್ಕೇರ, ಗೌರವ ಪ್ರಧಾನ ಕೋಶಾಧಿಕಾರಿ ಮಹೇಶ್ ಸಿ. ಕಾರ್ಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. Advertisement
ಬಿಲ್ಲವ ಭವನದಲ್ಲಿ ಗುರು ಜಯಂತಿ, ಸಾಮೂಹಿಕ ಜಪಯಜ್ಞ
03:44 PM Sep 08, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.