Advertisement
ರಾಜ್ಯದಲ್ಲಿ 1,240ಕ್ಕೂ ಅಧಿಕ ಸರಕಾರಿ ಪದವಿ ಕಾಲೇಜುಗಳಿದ್ದು, 18 ಸಾವಿರಕ್ಕೂ ಅಧಿಕ ಖಾಯಂ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಎಲ್ಲ ಕಾಲೇಜುಗಳಲ್ಲೂ ಉಪನ್ಯಾಸಕರ ಹಾಜರಾತಿಗೆ ಬಯೋಮೆಟ್ರಿಕ್ ಅಳ ವಡಿಸುವಂತೆ ಈಗಾಗಲೇ ಇಲಾಖೆ ಯಿಂದ ಸ್ಪಷ್ಟ ಸೂಚನೆ ನೀಡಲಾಗಿದ್ದು, ಇದಕ್ಕಾಗಿ ಹಣಕಾಸಿನ ಸೌಲಭ್ಯವನ್ನು ಒದಗಿಸಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಬಯೋಮೆಟ್ರಿಕ್ ಅಳವಡಿಸಲಾಗಿದೆ. ಆದರೆ ಉಪನ್ಯಾಸಕರ ಹಾಜರಾತಿ ಮಾತ್ರ ಪುಸ್ತಕದಲ್ಲೇ ಮುಂದುವರಿಯುತ್ತಿದೆ. ಇದಕ್ಕೆ ತಾಂತ್ರಿಕ ಕಾರಣವೂ ಇದೆ. ಜತೆಗೆ ಜಿಲ್ಲಾ ಉಪನಿರ್ದೇಶಕರು ಹಾಗೂ ಶಾಲಾ ಪ್ರಾಂಶುಪಾಲರ ನಿರ್ಲಕ್ಷ್ಯವೂ ಇದೆ ಎಂದು ಮೂಲಗಳು ತಿಳಿಸಿವೆ.
– ತಿಮ್ಮಯ್ಯ ಪುರ್ಲೆ,
ಸರಕಾರಿ ಪಿಯು ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ
Related Articles
Advertisement