Advertisement

ಬೈಕ್ ಸವಾರರ ಮೇಲೆ ದಾಳಿ ಮಾಡಿದ ಕಾಡುಕೋಣ; ಇಬ್ಬರಿಗೆ ಗಂಭೀರ ಗಾಯ

10:36 AM Jan 27, 2023 | Team Udayavani |

ಚಿಕ್ಕಮಗಳೂರು: ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿ ಘಟನೆ ಜಿಲ್ಲೆಯ ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮದ ಬಳಿ‌ ನಡೆದಿದೆ. ಬೈಕಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.

Advertisement

ಕಲ್ಯಾಣಗದ್ದೆ ಗ್ರಾಮದ ದಿಲೀಪ್, ಆಶಾ ಗಾಯಗೊಂಡರು. ಇವರುಗಳು ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ‌ ತೆರಳುವಾಗ ಕಾಡುಕೋಣ ದಾಳಿ ನಡೆಸಿದೆ.

ಇದನ್ನೂ ಓದಿ:ರನ್ನರ್ ಅಪ್ ಪ್ರಶಸ್ತಿಯೊಂದಿಗೆ ಸಾನಿಯಾ ಮಿರ್ಜಾ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯ

ಗಾಯಾಳುಗಳು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ‌ದಾಖಲು ಮಾಡಲಾಗಿದೆ. ಕಾಡುಕೋಣ ದಾಳಿಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next