Advertisement

BJD; ಚುನಾವಣೆ ಸೋಲು:ಒಡಿಶಾ ಘಟಕ ಪುನಾರಚನೆ

12:11 AM Jul 09, 2024 | Team Udayavani |

ಭುವನೇಶ್ವರ: ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜು ಜನತಾ ದಳ (ಬಿಜೆಡಿ) ಹೀನಾಯ ಸೋಲು ಅನುಭವಿಸಿದ್ದರಿಂದ ಪಕ್ಷದ ಅಧ್ಯಕ್ಷ ನವೀನ್‌ ಪಟ್ನಾಯಕ್‌ ಪಕ್ಷದ ರಾಜ್ಯ ಘಟಕದ ಪದಾಧಿಕಾರಿ ಗಳನ್ನೆಲ್ಲ ವಜಾ ಮಾಡಿದ್ದಾರೆ. ಜತೆಗೆ 14 ಮಂದಿ ಹೊಸ ವಕ್ತಾ ರರನ್ನು ನೇಮಕ ಮಾಡಿದ್ದಾರೆ. ಆದರೆ ಜಿಲ್ಲಾ ಮಟ್ಟದಲ್ಲಿ ಇರುವ ಪಕ್ಷದ ಘಟಕಗಳ ಅಧ್ಯಕ್ಷರು ಮತ್ತು ಇತರ ಪದಾಧಿ ಕಾರಿಗಳು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸಿದ್ದಾರೆ. ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿ 51 ಕ್ಷೇತ್ರಗಳಲ್ಲಷ್ಟೇ ಗೆದ್ದು ಅಧಿಕಾರ ಕಳೆದುಕೊಂಡಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next