Advertisement

ಬಿಜೆಪಿ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ನಾಮಪತ್ರ ಸಲ್ಲಿಕೆ

12:57 PM Nov 23, 2021 | Team Udayavani |

ಬೆಳಗಾವಿ: ಬಿಜೆಪಿ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ಅವರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಮಂಗಳವಾರ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

Advertisement

ಇಲ್ಲಿಯ ಕನ್ನಡ ಸಾಹಿತ್ಯ ಭವನ ದಿಂದ ಆರಂಭಗೊಂಡ ಆಗಮಿಸಿದ ಮಹಾಂತೇಶ ಕವಟಗಿಮಠ ಅವರು ನಾಮಪತ್ರ ಸಲ್ಲಿಸಿದರು ಸಲ್ಲಿಸಿದರು.

ಸಚಿವರಾದ ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಸಂಸದರಾದ ಮಂಗಳ ಅಂಗಡಿ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ರಮೇಶ ಜಾರಕಿಹೊಳಿ, ಆನಂದ ಮಾಮನಿ, ಅಭಯ ಪಾಟೀಲ, ಅನಿಲ್ ಬೆನಕೆ, ಪಿ. ರಾಜೀವ್, ದುರ್ಯೋಧನ ಐಹೊಳೆ, ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next