Advertisement

V. Somanna: ಸಂವಿಧಾನ ಬದಲಾವಣೆ ಮಾತೇ ಇಲ್ಲ; ಸೋಮಣ್ಣ

08:01 PM Mar 21, 2024 | Team Udayavani |

ತುಮಕೂರು: ಪ್ರಕೃತಿಯಲ್ಲಿ ಸೂರ್ಯ-ಚಂದ್ರರು ಇರುವವರೆಗೆ  ಸಂವಿಧಾನ ಇದ್ದೇ ಇರುತ್ತದೆ. ಸಂವಿಧಾನ ಬದಲಾವಣೆ ಮಾತೇ ಇಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು.

Advertisement

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಎಸ್ಪಿ ಮೋರ್ಚಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಅವರು ದೇಶದ ಸಂಪತ್ತು. ದೇಶಕ್ಕೆ ದೊಡ್ಡ ಸಂವಿಧಾನ ಕೊಟ್ಟಿದ್ದಾರೆ. ಈ ಸಂವಿಧಾನ ವಿಶ್ವಕ್ಕೆ ಮಾದರಿ. ಸಂವಿಧಾನ ಬದಲಾವಣೆ ಸಾಧ್ಯವೂ ಇಲ್ಲ. ಆದರೆ ಕೆಲವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅದನ್ನು ನಂಬಬೇಡಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next