Advertisement

ಆಯೋಗಕ್ಕೆ ಬಿಜೆಪಿ ದೂರು

11:10 AM Mar 26, 2019 | Lakshmi GovindaRaju |

ಜಮ್ಮು: ಪಾಕಿಸ್ತಾನದ ಪರ ಘೋಷಣೆ ಕೂಗಿದ ಜಮ್ಮ ಕಾಶ್ಮೀರದ ಮಾಜಿ ಸ್ಪೀಕರ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಅಭ್ಯರ್ಥಿ ಮೊಹಮ್ಮದ್‌ ಅಕ್ಬರ್‌ ಲೋನ್‌ ಅವರನ್ನು ಬಾರಾಮುಲ್ಲಾ ಚುನಾವಣಾ ಕಣದಿಂದ ಅನರ್ಹಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

Advertisement

ಚುನಾವಣೆ ರ್ಯಾಲಿ ಸಂದರ್ಭದಲ್ಲಿ ಪಾಕ್‌ ಪರ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಅವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿದ್ದು, ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದೆಂದು ಬಿಜೆಪಿ ಘಟಕ ಆಗ್ರಹಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next