Advertisement

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

12:27 AM May 05, 2024 | Team Udayavani |

ಬೆಂಗಳೂರು: “ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳ್ಳೆಯ ನಾಟಕಕಾರ’ ಎಂದಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಗಣೇಶ್‌ ರಾವ್‌ ಕೇಸಕರರ್‌ ನೇತೃತ್ವದಲ್ಲಿ ಚುನಾವಣ ಆಯೋಗಕ್ಕೆ ದೂರು ನೀಡಿದ್ದಾರೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು ದೇಶದ ಪ್ರಧಾನಮಂತ್ರಿಗಳನ್ನು ಮಾತ್ರವಲ್ಲದೆ, ಕಲಾವಿದರಿಗೂ ಅಪಮಾನ ಮಾಡಿದ್ದು, ಸಿಎಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next