Advertisement
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ಬಿಜೆಪಿ ಸರ್ಕಾರದವರು ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ, ಪ್ರಜಾಪ್ರಭುತ್ವದ ಕೊಲೆ. ಪ್ರಜಾಪ್ರಭುತ್ವದ ಯಶಸ್ವಿಯಾಗಬೇಕಾದರೆ, ನಾಲ್ಕು ಅಂಗಗಳು ಮುಖ್ಯ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾ ರಂಗ ಮುಖ್ಯ. ಪ್ರತಿ ನಿಯಮಾಯಳಿಗಳನ್ನು ನಾವೇ ಮಾಡಿಕೊಂಡಿರುವುದು. ನಿಯಮಾವಳಿಗಳು ಯಾವ ದೇವಲೋಕದಿಂದ ಇಳಿದು ಬಂದಿಲ್ಲ. ನಿಯಮಗಳ ಬಗ್ಗೆ ಬಿಜೆಪಿ ಯವರಿಗೆ ನಂಬಿಕೆ ಇಲ್ಲ. ಸರ್ಕಾರದ ಹುಳುಕು, ವೈಫಲ್ಯಗಳು ಗೊತ್ತಾಗುತ್ತದೆ ಎಂದು ಮಾಧ್ಯಮದವರನ್ನ ದೂರ ಇಟ್ಟಿದ್ದಾರೆ ಎಂದು ವಿಧಾನಸಭೆಗೆ ಮಾಧ್ಯಮಗಳ ಪ್ರವೇಶವನ್ನು ನಿಯಂತ್ರಿಸುವ ಸರಕಾರದ ನೀತಿಯ ವಿರುದ್ಧ ಹರಿಹಾಯ್ದರು.
Advertisement
ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ: ಸಿದ್ದರಾಮಯ್ಯ
10:14 AM Oct 14, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.