Advertisement

ಇನ್ನೊಂದು ವಾರದಲ್ಲಿ ಬಿಜೆಪಿ ಸರಕಾರ: ಸಂಸದ ಅಂಗಡಿ 

01:10 AM Jan 20, 2019 | Team Udayavani |

ಬೆಳಗಾವಿ: ಇನ್ನೊಂದು ವಾರದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರಕಾರ ರಚನೆ ಆಗಲಿದೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಸಂಸದ ಸುರೇಶ ಅಂಗಡಿ ಭವಿಷ್ಯ ನುಡಿದರು. 

Advertisement

ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಶನಿವಾರ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ರಾಜ್ಯದ ಜನತೆಗೆ ಗೊತ್ತಾಗಿದೆ. ರಾಜ್ಯ ರಾಜಕಾರಣದ ಬೆಳವಣಿಗೆಯನ್ನು ಜನ ಗಮನಿಸು ತ್ತಿದ್ದಾರೆ. ಹೀಗಾಗಿ 8 ರಿಂದ 10 ದಿನಗಳಲ್ಲಿ ನಮ್ಮ ಸರಕಾರ
ರಚನೆ ಆಗುವುದು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next