Advertisement

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

11:44 PM Oct 05, 2024 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಹಿನ್ನಡೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿಯೇ ಕಾರಣ… ಕಾಂಗ್ರೆಸ್‌ ಹಿರಿಯ ನಾಯಕ ವಿ.ಆರ್‌.ಸುದರ್ಶನ್‌ ನೇತೃತ್ವದ ಸತ್ಯ ಶೋಧನಾ ಸಮಿತಿ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಸಲ್ಲಿಸಿದ ವರದಿಯಲ್ಲಿ ಮೇಲಿನ ಮಾಹಿತಿಯಿದೆ.

Advertisement

15ಕ್ಕೂ ಹೆಚ್ಚು ಸ್ಥಾನಗಳ ಗೆಲುವಿನ ಗುರಿ ಹೊಂದಿದ್ದ ಕಾಂಗ್ರೆಸ್‌ ಲೋಕಸಭೆಯಲ್ಲಿ 9 ಸ್ಥಾನ ಮಾತ್ರ ಗೆದ್ದಿತ್ತು. ಗೆದ್ದಿರುವ ಹಾಸನ ಮತ್ತು ಚಾಮರಾಜನಗರ ಹಾಗೂ ಸೋಲು ಅನುಭವಿಸಿದ ಮಂಡ್ಯ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಗಳ ಸೋಲು-ಗೆಲುವಿನ ಲೆಕ್ಕಾಚಾರ ಗಳುಳ್ಳ 50 ಪುಟಗಳ ವರದಿಯು ಶನಿವಾರವಷ್ಟೇ ಕೆಪಿಸಿಸಿ ಕೈಸೇರಿದ್ದು,

Advertisement

Udayavani is now on Telegram. Click here to join our channel and stay updated with the latest news.

Next