Advertisement

BJP MP Tejasvi Surya; ಸಂಸದರಾಗಿದ್ದಾಗ ರಾಹುಲ್‌ ಭೂಕುಸಿತ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ

11:46 PM Jul 31, 2024 | Team Udayavani |

ಹೊಸದಿಲ್ಲಿ: ವಯನಾಡು ಸಂಸದರಾಗಿದ್ದ ರಾಹುಲ್‌ ಗಾಂಧಿ ಒಮ್ಮೆಯೂ ಭೂಕುಸಿತ ಸಮಸ್ಯೆ ಬಗ್ಗೆ ಮಾತನಾಡಲಿಲ್ಲ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ಆರೋಪಿಸಿದ್ದಾರೆ.

Advertisement

ಅಕ್ರಮ ಕಟ್ಟಡ ತೆರವುಗೊಳಿಸಲು ವಿಪತ್ತು ನಿರ್ವಹಣ ಮಂಡಳಿ ಹೇಳಿದ್ದರೂ, ಧಾರ್ಮಿಕ ಸಂಸ್ಥೆಗಳ ಒತ್ತಡಕ್ಕೆ ಮಣಿದು ತೆರವುಗೊಳಿಸಲಿಲ್ಲ.

ಜತೆಗೆ ಕೇರಳ ಅರಣ್ಯ ಸಚಿವರು ಈ ಅಕ್ರಮ ಕಟ್ಟಡಗಳ ಬಗ್ಗೆ ರಾಜ್ಯ ವಿಧಾನಸಭೆಯಲ್ಲೇ ಪ್ರಸ್ತಾವಿಸಿದ್ದರೂ ನಿರ್ಲಕ್ಷಿಸಲಾಗಿದೆ ಎಂದು ಹೇಳಿದರು. ಬಿಜೆಪಿ ಆರೋಪಕ್ಕೆ ಕಾಂಗ್ರೆಸ್‌ ಆಕ್ಷೇಪಿಸಿತು.

 

Advertisement

Udayavani is now on Telegram. Click here to join our channel and stay updated with the latest news.

Next