Advertisement

ಜು. 27: ದಿಲ್ಲಿಯಲ್ಲಿ ಬಿಜೆಪಿ ಸಂಸದರ ಸಭೆ ಕರೆದ ಬಿಎಸ್‌ವೈ

06:30 AM Jul 22, 2017 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯದ ಸಂಸದರು ಮಾಡಬೇಕಾದ ಕೆಲಸಗಳ ಬಗ್ಗೆ ಚರ್ಚಿಸಲು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಯಡಿಯೂರಪ್ಪ ಅವರು ಜು. 27ರಂದು ದಿಲ್ಲಿಯಲ್ಲಿ ಪಕ್ಷದ ಸಂಸದರ ಸಭೆ ಕರೆದಿದ್ದಾರೆ. ಕೇಂದ್ರ ಸರಕಾರದ ಮೂಲಕ ಆಗ ಬೇಕಾದ ಕೆಲಸ, ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ಯಾವ ರೀತಿ ಸಂಸದರು ತೊಡಗಿಕೊಳ್ಳಬೇಕು ಎಂಬ ವಿಚಾರಗಳು ಸಹಿತ ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next