Advertisement

ಕಡೆಶಿವಾಲಯ: ಬಿಜೆಪಿ ಕಾರ್ಯಕರ್ತರ ಸಭೆ

12:38 PM Apr 08, 2019 | Team Udayavani |

ಮಂಗಳೂರು: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಡೆಶಿವಾಲಯ ಗ್ರಾಮದ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು.

Advertisement

ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ್, ಸುಲೋಚನಾ ಭಟ್, ಗಣೇಶ್ ರೈ ಮಾಣಿ, ಸಚ್ಚಿದಾನಂದ ಶೆಟ್ಟಿ ಮುಂಬೈ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next