Advertisement

Protest: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ

01:16 PM Jan 03, 2024 | Team Udayavani |

ಹುಬ್ಬಳ್ಳಿ: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಇಲ್ಲಿನ ಸೆಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಆರಂಭಿಸಿವೆ.

Advertisement

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.

ರಾಮ ನಾಮ ಸ್ಮರಣೆ ಮಾಡಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಅವ ಅನ್ನು ಬಣಿಸುವ ಹಾಡುಗಳನ್ನು ಹಾಡುವ ಮೂಲಕ ಭಜನೆ ಮಾಡಿದರು.

ಇದನ್ನೂ ಓದಿ: Kaatera: ನಮ್ಮ ಮಣ್ಣಿನ ಕಥೆಗೆ ಮೊದಲ ಆದ್ಯತೆ; ಕಾಟೇರ ಗೆಲುವು ಮತ್ತು ದರ್ಶನ್‌ ಒಲವು

Advertisement
Advertisement

Udayavani is now on Telegram. Click here to join our channel and stay updated with the latest news.

Next