Advertisement

ಮೇವಾನಿ ಭಾಷಣ ವಿರೋಧಿಸಿ ಬಿಜೆಪಿ ಪ್ರತಿಭಟನೆ

12:41 PM Apr 06, 2018 | |

ಶಿವಮೊಗ್ಗ: ನಗರಕ್ಕೆ ಆಗಮಿಸಿದ್ದ ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ ಹಾಗೂ ನಟ ಪ್ರಕಾಶ್‌ ರೈ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿದರು.

Advertisement

ಚರ್ಚೆ ನಡೆಸಲು ಕಾರ್ಯಕ್ರಮ ನಡೆಯುತ್ತಿರುವ ಎನ್‌ ಡಿವಿ ಹಾಸ್ಟೆಲ್‌ ಆವರಣಕ್ಕೆ ತೆರಳಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಬಿಜೆಪಿ ಮುಖಂಡ ಚೆನ್ನಬಸಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next