Advertisement

ಹಿಂದುತ್ವದ ನೆಲೆಯಲ್ಲಿ ಬೇರೂರಿದ ಬಿಜೆಪಿ

09:57 PM Feb 15, 2023 | Team Udayavani |

1983ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ರಾಜ್ಯದ ಚುನಾವಣ ಅಖಾಡವನ್ನು ಪ್ರವೇಶಿಸಿತ್ತು.

Advertisement

ಮೊದಲ ಚುನಾವಣೆಯಲ್ಲಿ ಎರಡಂಕಿಯ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್‌ಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮುವ ಸುಳಿವನ್ನು ನೀಡಿತಾದರೂ ಅನಂತರದ ಎರಡು ಚುನಾವಣೆಯಲ್ಲಿ ಬಿಜೆಪಿಯ ಗಳಿಕೆ ಒಂದಂಕಿಗೆ ಸೀಮಿತ­ವಾಯಿತು.

ಆ ಬಳಿಕ ಹಿಂದುತ್ವದ ಅಜೆಂಡಾವನ್ನು ಮುಂದಿಟ್ಟು ತೀವ್ರ ಹೋರಾಟ ನಡೆಸುತ್ತ ಬಂದ ಬಿಜೆಪಿ ರಾಜ್ಯದಲ್ಲಿ ಭದ್ರವಾಗಿ ಬೇರೂರಿತು. ಸದ್ಯ ರಾಜ್ಯದ ಆಡಳಿತ ಪಕ್ಷವಾಗಿರುವ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಭಾರೀ ಬಹುಮತ­ದೊಂದಿಗೆ ಮರಳಿ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಕಳೆದ ನಾಲ್ಕು ದಶಕಗಳ ಅವಧಿಯಲ್ಲಿ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಏಳು-ಬೀಳುಗಳ ಹಿನ್ನೋಟ ಇಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next