Advertisement

ಅನಾರೋಗ್ಯ ಹಿನ್ನೆಲೆ: ಬಿಜೆಪಿ ಹಿರಿಯ ನೇತಾರ ರಾಮ್ ಭಟ್ ಆಸ್ಪತ್ರೆಗೆ ದಾಖಲು

05:09 PM Oct 18, 2021 | Team Udayavani |

ಪುತ್ತೂರು: ಕರಾವಳಿಯ ಹಿರಿಯ ರಾಜಕಾರಣಿ, ಬಿಜೆಪಿ ನೇತಾರ, ಮಾಜಿ ಶಾಸಕ 92 ರ ಹರೆಯದ ಉರಿಮಜಲು ರಾಮ್‌ ಭಟ್ ಅವರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ರಾಮ್ ಭಟ್ ಅವರು ಕಳೆದ ಕೆಲವು ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯವು ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಕೊಂಚ ಚೇತರಿಸಿಕೊಂಡು ಪುತ್ತೂರಿನ ತಮ್ಮ ನಿವಾಸಕ್ಕೆ ಹಿಂತಿರುಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next