Advertisement

Bajpe: ಯುವಕನಿಗೆ ಇರಿತ

11:41 PM Sep 03, 2023 | Team Udayavani |

ಬಜಪೆ: ಸಮೀಪದ ಕಳವಾರಿನಲ್ಲಿ ಇತ್ತಂಡಗಳ ನಡುವೆ ಜಗಳ ನಡೆದು ಯುವಕನೊಬ್ಬನಿಗೆ ಚೂರಿಯಿಂದ ಇರಿದ ಘಟನೆ ರವಿವಾರ ನಡೆದಿದೆ.

Advertisement

ಶಾಂತಿಗುಡ್ಡೆ ನಿವಾಸಿ ಸಫ್ವಾನ್‌ (23) ಇರಿತಕ್ಕೆ ಒಳಗಾದ ಯುವಕ. ಸ್ನೇಹಿತರೊಂದಿಗೆ ಕ್ರಿಕೆಟ್‌ ಆಟವಾಡಿ ಮನೆಗೆ ಹೋಗುತ್ತಿದ್ದಾಗ ಜಗಳ ಸಂಭವಿಸಿ ಸ್ಥಳೀಯ ಯುವಕನೊಬ್ಬ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಯುವಕನ್ನು ಬಜಪೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿಗೆ ರವಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next