Advertisement

ರವಿ ಮಾವನಿಗೆ ಬಿಜೆಪಿ ಟಿಕೆಟ್‌?

01:08 PM Apr 05, 2018 | |

ಬೆಂಗಳೂರು: ಡಿ.ಕೆ.ರವಿ ಮಾವ ಹನುಮಂತರಾಯಪ್ಪ ಅವರಿಗೆ ಬಿಜೆಪಿ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಕಾಂಗ್ರೆಸ್‌ ಜತೆ ಗುರುತಿಸಿಕೊಂಡಿರುವ ಅವರನ್ನು ಬಿಜೆಪಿಗೆ ಕರೆತಂದು ಟಿಕೆಟ್‌ ಕೊಡಿಸಲು ಮುಂದಾಗಿದ್ದು, ಬುಧವಾರ ನಡೆದ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಣೆ ಸಭೆಯಲ್ಲೂ ವಿಚಾರ ಪ್ರಸ್ತಾಪವಾಯಿತು.

Advertisement

ಆದರೆ, ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ಮುನಿರಾಜುಗೌಡ ಅವರ ಹೆಸರು ಪ್ರಸ್ತಾಪ ಮಾಡಿದರು ಎಂದು ಹೇಳಲಾಗಿದೆ. ಆ ಕ್ಷೇತ್ರದ ಮುಖಂಡರು ಪಾಲಿಕೆಯ ಮಾಜಿ ಸದಸ್ಯ ರಾಮಚಂದ್ರ ಅವರ ಹೆಸರೂ ಪ್ರಸ್ತಾಪವಾಗಿದೆ ಎನ್ನಲಾಗಿ¨ 

Advertisement

Udayavani is now on Telegram. Click here to join our channel and stay updated with the latest news.

Next