Advertisement

ರಾಜ್ಯ ಸಹಸಂಚಾಲಕರಾಗಿ ಉದಯ ಕುಮಾರ್‌ ಶೆಟ್ಟಿ

12:35 AM Feb 08, 2019 | |

ಉಡುಪಿ: ಕೇಂದ್ರ ಸರಕಾರದ ವಿವಿಧ ಯೋಜನೆಗಳ ಫ‌ಲಾನುಭವಿಗಳ ವಿಭಾಗಕ್ಕೆ ರಾಜ್ಯ ಸಹಸಂಚಾಲಕರಾಗಿ ಕೆ. ಉದಯ ಕುಮಾರ್‌ ಶೆಟ್ಟಿ ಅವರನ್ನು ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದ್ದಾರೆ.

Advertisement

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಮತ್ತು ಉಡುಪಿ, ಕೊಡಗು, ದ.ಕ. ಜಿಲ್ಲೆಗಳನ್ನು ಒಳಗೊಂಡ ಮಂಗಳೂರು ವಿಭಾಗದ ಪ್ರಭಾರಿಯಾಗಿದ್ದ ಉದಯ ಕುಮಾರ್‌ ಪ್ರಸ್ತುತ ಉಡುಪಿ-ಚಿಕ್ಕಮಗಳೂರು, ದ.ಕ., ಉ.ಕ., ಶಿವಮೊಗ್ಗ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳ ಫ‌ಲಾನುಭವಿಗಳ ವಿಭಾಗದ ಉಸ್ತುವಾರಿಯಾಗಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next