Advertisement

BJP: 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು

12:12 AM Sep 18, 2023 | Team Udayavani |

ಮುಳಬಾಗಿಲು(ಕೋಲಾರ): ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಾಣಲಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌. ಯಡಿಯೂರಪ್ಪ ಪ್ರತಿಪಾದಿಸಿದರು.

Advertisement

ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿ ಬಿಜೆಪಿ ರಾಜ್ಯ ಪ್ರವಾಸ ಆರಂಭಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಜನ ವಿರೋಧಿ ರಾಜ್ಯ ಸರಕಾರದ ವಿರುದ್ಧ ಜನಾಂದೋಲನ ನಡೆಸಲು ಪ್ರವಾಸ ಕೈಗೊಳ್ಳುವು ದಾಗಿ ಘೋಷಿಸಿದರು. ಮೋದಿ ಜನ್ಮದಿನ ನಿಮಿತ್ತ ಕಾರ್ಯಕರ್ತರ ಸಮ್ಮುಖ ಕೇಕ್‌ ಕತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next