Advertisement

ಉತ್ತರ ಪ್ರದೇಶ: ಬಿಜೆಪಿ ಯುವ ಮೋರ್ಚಾ ನಾಯಕನ ಬರ್ಬರ ಹತ್ಯೆ

12:05 PM Dec 04, 2018 | udayavani editorial |

ಲಕ್ನೋ : ಬಿಜೆಪಿ ಯುವ ಮೋರ್ಚಾ ನಾಯಕ, 40ರ ಹರೆಯದ ಪ್ರತ್ಯೂಷ್‌ ಮಣಿ ತ್ರಿಪಾಠಿ ಅವರನ್ನು ಕೆಲವು ಅಪರಿಚಿತ ವ್ಯಕ್ತಿಗಳು ಇಲ್ಲಿನ ಮಹಾನಗರ ಪ್ರದೇಶದಲ್ಲಿ  ಬರ್ಬರವಾಗಿ ಇರಿದು ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

ಇರಿತದಿಂದ ಮಾರಣಾಂತಿಕವಾಗಿ ಗಾಯಗೊಂಡಿದ್ದ ತ್ರಿಪಾಠಿ ಅವರನ್ನು ಒಡನೆಯೇ ಕಿಂಗ್‌ ಜಾರ್ಜ್‌ ಮೆಡಿಕಲ್‌ ಯುನಿವರ್ಸಿಟಿ ಆಸ್ಪತ್ರೆಯ ಟ್ರೋಮಾ ಸೆಂಟರ್‌ಗೆ ಒಯ್ಯಲಾಯಿತಾದರೂ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು. 

ಪೊಲೀಸರು ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎದು ಎಸ್‌ಎಸ್‌ಪಿ ಕಲಾನಿಧಿ ನೈಥಿ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next