Advertisement
ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಮಿತ್ತ ವಾರ್ಡವಾರು ಹಮ್ಮಿಕೊಂಡ ಬಿಜೆಪಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನಪರ ಅಭಿವೃದ್ಧಿ ಕಾರ್ಯಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಉಮೇದುವಾರರಿಗೆ ಶ್ರೀರಕ್ಷೆಯಾಗಲಿವೆ. ಬಿಜೆಪಿಯ ಅಭಿವೃದ್ಧಿ ಕಾರ್ಯಗಳ ಕುರಿತು ಕಾರ್ಯಕರ್ತರು, ಉಮೇದುವಾರರು ಮನೆ-ಮನೆಗೆ ಭೇಟಿ ನೀಡಿ ಮತದಾರರ ಮನವೊಲಿಸಬೇಕು ಎಂದರು.
Advertisement
ಬಳಗಾನೂರು ಪಪಂ ಚುನಾವಣೆ: ಬಿಜೆಪಿ ಚುರುಕಿನ ಪ್ರಚಾರ
01:02 PM Dec 23, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.