Advertisement

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

12:39 PM Sep 29, 2022 | Team Udayavani |

ಮೈಸೂರು: ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಬ್ಯಾನ್ ಮಾಡಿ ಎನ್ನುತ್ತಿದ್ದಾರೆ. ಮೊದಲು ಅವರ‌ ಮಂಪರು ಪರೀಕ್ಷೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿದರೆ ಮಂಗಳೂರಿನಲ್ಲಿ ಪಿಎಫ್ ಐ – ಎಸ್ ಡಿಪಿಐ ಜೊತೆ ಯಾರ ಸಂಬಂಧವಿದೆ ಎಂದು ಗೊತ್ತಾಗುತ್ತದೆ ಎಂದರು.

ಇದನ್ನೂ ಓದಿ:ಪೇಸಿಎಂ ಎಂಬುದು ಸಜ್ಜನ, ಸಾಮಾನ್ಯರ ಸಿಎಂ ಗೆ ಮಾಡುವ ಅಪಮಾನ: ಅರುಣ್ ಸಿಂಗ್

ಗುಜರಾತ್ ಚುನಾವಣೆ ವೇಳೆ ಯಾವಾಗಲೂ ನರೇಂದ್ರ ಮೋದಿಗೆ ಜೀವ ಬೆದರಿಕೆ ಎಂಬ ವಿಚಾರ ಮುನ್ನೆಲೆಗೆ ಬಿಜೆಪಿ ತರುತ್ತದೆ. ಲೂಟಿ ರವಿಯ ಟೀಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಹರಿಪ್ರಸಾದ್ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next