Advertisement

ಸುರತ್ಕಲ್‌ ಇಂದಿರಾ ಕ್ಯಾಂಟೀನ್‌ಗೆ ಮಸಿ; ಕಾಂಗ್ರೆಸ್‌ ಆಕ್ರೋಶ 

09:49 AM Feb 03, 2018 | Team Udayavani |

ಸುರತ್ಕಲ್ : ಇಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ದುಷ್ಕರ್ಮಿಗಳು ಮಸಿ ಎರಚಿದ್ದಾರೆ. 

Advertisement

ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ  ಭಾವ ಚಿತ್ರಕ್ಕೆ ಮಸಿ ಸುರಿಯಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು  ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಕ್ಷಣ ಆರೋಪಿಗಳನ್ನು ಪತ್ತೆ ಹಚ್ಚಿ  ಕ್ರಮ ಕೈಗೊಳ್ಳುವಂತೆ ಶಾಸಕ ಮೊಯಿದ್ದೀನ್ ಬಾವಾ ಪೊಲೀಸರಲ್ಲಿ  ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next