Advertisement

ಅಂಧರ ವಿಶ್ವಕಪ್‌ ಕ್ರಿಕೆಟ್‌: ರಾಜ್ಯದ ಮೂವರು

11:19 AM Dec 06, 2017 | Team Udayavani |

ಹೊಸದಿಲ್ಲಿ: ಮುಂಬರುವ ಅಂಧರ 5ನೇ ಏಕದಿನ ವಿಶ್ವಕಪ್‌ ಕ್ರಿಕೆಟ್‌ಗೆ ಸಿಎಬಿಐ (ಭಾರತ ಅಂಧರ ಕ್ರಿಕೆಟ್‌ ಸಂಸ್ಥೆ) 17 ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಕರ್ನಾಟಕ ಪ್ರಕಾಶ್‌ ಜಯರಾಮಯ್ಯ, ಸುನೀಲ್‌ ರಮೇಶ್‌ ಹಾಗೂ ಬಸಪ್ಪ ವಾದ್ಗುಲ್‌ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೂಟ ಜ.7ರಿಂದ 21ರವರೆಗೆ ಪಾಕಿಸ್ತಾನ ಹಾಗೂ ದುಬೈನಲ್ಲಿ ನಡೆಯಲಿದೆ. 

Advertisement

ಕೂಟದಲ್ಲಿ ಪಾಕಿಸ್ಥಾನ, ಬಾಂಗ್ಲಾದೇಶ, ನೇಪಾಲ, ಶ್ರೀಲಂಕಾ, ಆಸ್ಟ್ರೇಲಿಯ, ದಕ್ಷಿಣ ಆಫ್ರಿಕಾ ಪಾಲ್ಗೊಳ್ಳುತ್ತಿರುವ ಪ್ರಮುಖ ತಂಡಗಳಾಗಿವೆ. ಆಯ್ಕೆಗೊಂಡ 17 ಮಂದಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ತರಬೇತಿ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next