Advertisement
ಶನಿವಾರ ಬೆಳಿಗ್ಗೆ ಜನಿಸಿದ ಮಗುವಿನಲ್ಲಿ ಬಿಳಿ ರಕ್ತ ಕಣಗಳು ಜಾಸ್ತಿ ಇದ್ದಿದ್ದು ಅದರ ಜೊತೆಗೆ ಮಗುವಿನಲ್ಲಿ ಬ್ಲಡ್ ಇನ್ಫೆಕ್ಷನ್ ಕಾಣಿಸಿಕೊಂಡಿತ್ತು ಹೀಗಾಗಿ ಕ್ಯಾನ್ಸರ್ ಶಂಕೆ ವ್ಯಕ್ತಪಡಿಸಿದ ವೈದ್ಯರು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯದಿಂದ ಮಣಿಪಾಲ ಆಸ್ಪತ್ರೆಗೆ ಶಿಪ್ಟ್ ಮಾಡಿದ್ದಾರೆ.
Advertisement
ನವಜಾತ ಶಿಶುವಿಗೆ ಕ್ಯಾನ್ಸರ್ ಶಂಕೆ! ಜೀರೋ ಟ್ರಾಫಿಕ್ ಮೂಲಕ ಮಣಿಪಾಲ ಆಸ್ಪತ್ರೆಗೆ ಶಿಫ್ಟ್
02:23 PM Jul 29, 2020 | sudhir |
Advertisement
Udayavani is now on Telegram. Click here to join our channel and stay updated with the latest news.