Advertisement ದಕ್ಷಿಣಕನ್ನಡ ನಿಮ್ಮ ಜಿಲ್ಲೆ Big 20 ನಿಮ್ಮ ಜಿಲ್ಲೆ ಮಂಗಳೂರು ಸ್ಟೇಟ್ ಬ್ಯಾಂಕ್ ಪುಟ್ಬಾಲ್ ಮೈದಾನದ ಬಳಿ ಶವ ಪತ್ತೆ: ಕೊಲೆ ಶಂಕೆ 06:32 PM Apr 18, 2023 | Team Udayavani | ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ನಲ್ಲಿರುವ ಪುಟ್ಬಾಲ್ ಮೈದಾನದ ಬಳಿ ಮಂಗಳವಾರ ಸಂಜೆ ಮೃತದೇಹ ಪತ್ತೆಯಾಗಿದ್ದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. Advertisement ಅಮ್ಮುಂಜೆಯ ಜನಾರ್ಧನ ಮೃತಪಟ್ಟವರು. ಇವರು ಕಾರು ಚಾಲಕರಾಗಿದ್ದರು. ಪುಟ್ಬಾಲ್ ಮೈದಾನದ ಬಳಿ ಮಲಗಿದ್ದಾಗ ಇವರ ಬಳಿ ಇದ್ದ ಮೊಬೈಲ್ ಕಳವು ಮಾಡಲು ಬಂದಿದ್ದವರ ಜತೆ ಘರ್ಷಣೆ ವೇಳೆ ಮೃತಪಟ್ಟರು ಎನ್ನಲಾಗಿದೆ. ಇದನ್ನೂ ಓದಿ:Karnataka Polls ಶೆಟ್ಟರ್, ಸವದಿ ಹೋದರೂ ಯಾವುದೇ ಸಮಸ್ಯೆಯಿಲ್ಲ: ಯಡಿಯೂರಪ್ಪ Related Articles ದಕ್ಷಿಣಕನ್ನಡ Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ ಸುದ್ದಿಗಳು Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ನರರಾಕ್ಷಸ ಸುದ್ದಿಗಳು Gangavathi: ಪೊಲೀಸ್ ಠಾಣೆಯಲ್ಲೇ ಒಂದೇ ಕೋಮಿನ ಎರಡು ಗುಂಪುಗಳ ಮಾರಾಮಾರಿ ಸುದ್ದಿಗಳು ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ ಸುದ್ದಿಗಳು Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ ಬೆಂಗಳೂರು ನಗರ Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ ನಿಮ್ಮ ಜಿಲ್ಲೆ Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ ಸುದ್ದಿಗಳು Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ! ದಕ್ಷಿಣಕನ್ನಡ Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು ದಕ್ಷಿಣಕನ್ನಡ MCC Bank: ಆಡಳಿತ, ಸಿಬಂದಿ, ಗ್ರಾಹಕರ ಸೇವೆಯಿಂದ ಔನ್ನತ್ಯ ಪಾಂಡೇಶ್ವರ ಪೊಲಿಸರು ಪರಿಶೀಲನೆ ನಡೆಸುತ್ತಿದ್ದಾರೆ. Advertisement Subscribe Tags : mangaluru pandeshwara police station State Bank football ground Advertisement Udayavani is now on Telegram. Click here to join our channel and stay updated with the latest news.