Advertisement

ಉಳ್ಳಾಲ ಸೇತುವೆಯಿಂದ ಯುವತಿ ಆತ್ಮಹತ್ಯೆ: ಸೋಮೇಶ್ವರದಲ್ಲಿ ಶವ ಪತ್ತೆ

09:26 AM Aug 11, 2019 | keerthan |

ಉಳ್ಳಾಲ: ಇಲ್ಲಿನ ನೇತ್ರಾವತಿ ಸೇತುವೆಯಿಂದ ಯುವತಿಯೊಬ್ಬಳು ಶುಕ್ರವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಬೆಳಗ್ಗೆ ಇಲ್ಲಿಗೆ ಸಮೀಪದ ಸೋಮೇಶ್ವರದಲ್ಲಿ ಶವ ಪತ್ತೆಯಾಗಿದೆ.

Advertisement

ಪುತ್ತೂರು ಮೂಲದ ನಿವೇದಿತಾ ಗಜನೇಶ್ವರಿ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.

ಶುಕ್ರವಾರ ರಾತ್ರಿ ನಿವೇದಿತಾ ಗಜನೇಶ್ವರಿ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಹಾರಿದ್ದರು. ರಾತ್ರಿಯೇ ರಕ್ಷಣಾ ಪಡೆಗಳು ಹುಡುಕುವ ಕಾರ್ಯಾಚರಣೆ ನಡೆಸಿದ್ದವು. ಇಂದು ಬೆಳಿಗ್ಗೆ ಸೋಮೇಶ್ವರ‌ ಬಟ್ಟಪ್ಪಾಡಿ ಸಮುದ್ರ ತೀರದಲ್ಲಿ ಶವ ಪತ್ತೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next