Advertisement

Kundapura ನದಿಗೆ ಹಾರಿದಾತನ ಮೃತದೇಹ ಪತ್ತೆ

11:18 PM Jul 18, 2024 | Team Udayavani |

ಕುಂದಾಪುರ: ಕಂಡ್ಲೂರು ಸಮೀಪದ ಸೇತುವೆಯಿಂದ ಮಂಗಳವಾರ ವಾರಾಹಿ ನದಿಗೆ ಹಾರಿ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದ ಹರೀಶ್‌ (44) ಕಾಳಾವರ ಅವರ ಶವ ಗುಲ್ವಾಡಿ ಅಣೆಕಟ್ಟಿನ ಬಳಿ ಗುರುವಾರ ಪತ್ತೆಯಾಗಿದೆ.

Advertisement

ಕುಂದಾಪುರದ ಅಗ್ನಿ ಶಾಮಕ ದಳದ ಸಿಬಂದಿ ಬೋಟಿನಲ್ಲಿ, ಸ್ಥಳೀಯ ಶೌರ್ಯ ತಂಡದ ಸದಸ್ಯರು, ಮುಳುಗು ತಜ್ಞ ಈಶ್ವರ್‌ ಮಲ್ಪೆ ಕೂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಕಂಡ್ಲೂರಿನಿಂದ ಗುಲ್ವಾಡಿ, ಬಸ್ರೂರು, ಆನಗಳ್ಳಿ, ಸಂಗಮ್‌ ಸೇತುವೆಯವರೆಗೂ ಹುಡುಕಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next