Advertisement

ಯುಪಿ: ಹನುಮಾನ್ ದೇವಾಲಯದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

03:08 PM Jul 03, 2022 | Team Udayavani |

ಅಯೋಧ್ಯೆ: ಜಿಲ್ಲೆಯ ಭೂಪುರ್ ಗ್ರಾಮದ ಹನುಮಾನ್ ದೇವಸ್ಥಾನದ ಆವರಣದಲ್ಲಿ ಗಂಟಲು ಸೀಳಿದ ಸ್ಥಿತಿಯಲ್ಲಿ ಯುವಕನ ಶವ ಭಾನುವಾರ ಪತ್ತೆಯಾಗಿದೆ.

Advertisement

ಸಾವನ್ನಪ್ಪಿದ ಯುವ ಅಮೇಥಿ ಮೂಲದವನಾಗಿದ್ದು, ಕೆಲವೊಮ್ಮೆ ದೇವಸ್ಥಾನದಲ್ಲಿ ಮಲಗುತ್ತಿದ್ದ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ, ಎಫ್‌ಐಆರ್ ದಾಖಲಿಸಿ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮಿಲಕ್‌ಪುರ ಠಾಣೆಯ ಸರ್ಕಲ್ ಇನ್ ಸ್ಪೆಕ್ಟರ್ ಸತ್ಯೇಂದ್ರ ಭೂಷಣ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next