Advertisement

ಮಲೆನಾಡಲ್ಲಿ ಮಳೆಗಾಗಿ ಗಡಿ ಮಾರಿಗೆ ವಿಶೇಷ ಪೂಜೆ

11:25 AM Jun 29, 2023 | Team Udayavani |

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಕೈಕೊಟ್ಟ ಕಾರಣ ಜನರು ಗಡಿ ಮಾರಿಗೆ ವಿಶೇಷ ಪೂಜೆ ನಡೆಸಿದ್ದಾರೆ.

Advertisement

ಎನ್.ಆರ್.ಪುರ‌‌ ತಾಲೂಕಿನ ಮೆಣಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ‌ಪೂಜೆ ಮಾಡಿದ್ದು, 10 ವರ್ಷಗಳ ಬಳಿಕ‌ ಮಳೆಗಾಗಿ ಗಡಿ ಮಾರಿಗೆ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಕುರಾನ್ ಬಗ್ಗೆ ಡಾಕ್ಯುಮೆಂಟರಿ ಮಾಡಿ ಏನಾಗುತ್ತದೆ ನೋಡಿ..: ‘ಆದಿಪುರುಷ್’ ತಂಡಕ್ಕೆ ಕೋರ್ಟ್

ಮಲೆನಾಡು ಭಾಗದಲ್ಲಿ ಪ್ರತಿ‌ ವರ್ಷದ ವಾಡಿಕೆ ಮಳೆಯೂ ಆಗಿಲ್ಲ. ಹೀಗಾಗಿ ಕಾದು-ಕಾದು ಮಲೆನಾಡಿನ ರೈತ‌ ಸಮುದಾಯ ಗಡಿಮಾರಿ ಮೊರೆ ಹೋಗಿದೆ. ಗ್ರಾಮದ ಗಡಿಯಲ್ಲಿ ಗಡಿಮಾರಿಗೆ ಪೂಜೆ ಮಾಡಿ ಮತ್ತೊಂದು ಗ್ರಾಮದ ಗಡಿಗೆ ಬೀಳ್ಕೊಡುಗೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next