Advertisement

Brahmavar ಚೇರ್ಕಾಡಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

12:32 AM Oct 08, 2023 | Team Udayavani |

ಬ್ರಹ್ಮಾವರ: ಚೇರ್ಕಾಡಿ ಗ್ರಾಮ ಸಿಂಗನಕೋಡಿ ಹುತ್ತಿಯ ಸದಾಶಿವ ಪೂಜಾರಿ (68) ಅವರು ಶನಿವಾರ ಬೆಳಗ್ಗೆ ಮನೆ ಸಮೀಪದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಅವರು ರಕ್ತದೊತ್ತಡ ಹಾಗೂ ಸಿಹಿಮೂತ್ರ ರೋಗದಿಂದ ಬಳಲುತ್ತಿದ್ದರು. ಕೆಲವು ವರ್ಷಗಳಿಂದ ಕೆಲಸಕ್ಕೂ ಹೋಗಲಾಗದೆ ನೊಂದಿದ್ದರು ಎನ್ನಲಾಗಿದೆ.

ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next