Advertisement

Brahmavar: ಪ್ರತ್ಯೇಕ ಅಪಘಾತ; ಇಬ್ಬರಿಗೆ ಗಾಯ

09:02 PM Oct 13, 2024 | Team Udayavani |

ಕಾರು ಢಿಕ್ಕಿ: ವಾಚ್‌ಮೆನ್‌ಗೆ ಗಾಯ
ಬ್ರಹ್ಮಾವರ: ಇಲ್ಲಿನ ಕೃಷಿ ಕೇಂದ್ರ ಗೇಟ್‌ನಲ್ಲಿ ವಾಚ್‌ಮೆನ್‌ ಆಗಿ ಕೆಲಸ ಮಾಡುತ್ತಿದ್ದ ಅರುಣ್‌ ಕುಮಾರ್‌ ಅವರು ಅಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಬ್ರಹ್ಮಾವರ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆಯಿತು. ತಲೆಗೆ ಗಾಯಗಳಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಢಿಕ್ಕಿ: ಸ್ಕೂಟಿ ಸವಾರರಿಗೆ ಗಾಯ
ಬ್ರಹ್ಮಾವರ: ರುಡ್‌ಸೆಟ್‌ ಕ್ರಾಸ್‌ ಬಳಿ ಶನಿವಾರ ಕಾರು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರರಾದ ಗಣೇಶ್‌ ಹಾಗೂ ಹೊಳಿಯಪ್ಪ ಗಾಯಗೊಂಡರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next