Advertisement

Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು

11:40 PM Oct 07, 2024 | Team Udayavani |

ಬ್ರಹ್ಮಾವರ: ಕುದಿ ಗ್ರಾಮದ ಬಿಯಾಳಿಯ ಸುಬ್ರಾಯ ನಾಯ್ಕ (66) ಸೆ. 27ರಂದು ಸೀತಾ ನದಿ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

Advertisement

ಅಸ್ವಾಭಾವಿಕ ಸಾವು ಆಗಿದ್ದರೂ ಪೊಲೀಸ್‌ ಠಾಣೆ ಅಥವಾ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡದೆ ಹಿರಿಯ ಪುತ್ರ ಸೀತಾರಾಮ ನಾಯ್ಕ ದಹನ ಕ್ರಿಯೆ ನೆರವೇರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಬ್ರಾಯ ನಾಯ್ಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next